ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

ಜ್ಞಾನ-ವಿಜ್ಞಾನ

ಜ್ಞಾನ-ವಿಜ್ಞಾನ

DDM ಡೈರೀಸ್(ರಾಘವೇಂದ್ರ ಮಾಯಕೊಂಡ) - DDM Dairies(Raghavendra Mayakonda)
₹75 Ex Tax: ₹75

ಪೂಚಂತೇ ಅವರ ಸಣ್ಣಕತೆ ಆಧಾರಿತ daredevil ಮುಸ್ತಫಾ ಸಿನಿಮಾದ ಶೂಟಿಂಗ್ ಸಮಯದ ಅನುಭವ ಕಥನ..

Add to Cart
Ganitajnara Rasaprasangagalu(ಗಣಿತತಜ್ಞರ ರಸಪ್ರಸಂಗಗಳು) Sold out
Ganitajnara Rasaprasangagalu(ಗಣಿತತಜ್ಞರ ರಸಪ್ರಸಂಗಗಳು)
₹99 Ex Tax: ₹99

ಗಣಿತಜ್ಞರೆಂದರೆ ಪ್ರಪಂಚದ ವ್ಯವಹಾರಗಳಿಗೆ ತಲೆಕೆಡಿಸಿಕೊಳ್ಳದವರು, ತಮ್ಮದೇ ಲೋಕದಲ್ಲಿ ಮುಳುಗಿರುವವರು, ಅನ್ಯಮನಸ್ಕರು ಎಂಬೆಲ್ಲ ಅಭಿಪ್ರಾಯಗಳಿವೆ. ಅದು ನಿಜವೇ ಅನ್ನಿ. ಆದರೆ ಗಣಿತಜ್ಞರ ಬದುಕಿನಲ್ಲೂ ಸಾಕಷ್ಟು ಹಾಸ್ಯ ಪ್ರಸಂಗಗಳು, ತಮಾಷೆಯ ಸನ್ನಿವೇಶಗಳು ನಡೆಯುತ್ತವೆ. ಅಂಥ ೮೫ಕ್ಕೂ ಹೆಚ್ಚಿನ ಬಗೆ ಬಗೆಯ ರಸಮಯ ಸಂದರ್ಭಗಳನ್ನು ರೋಹಿತ್ ಇಲ್ಲಿ ಸಂಗ್ರಹಿಸಿ ಕೊಟ್ಟಿದ್ದಾರೆ. ಇಲ್ಲಿ ವಿಶ್ವವಿಖ್ಯಾತ ಗಣಿತಜ್ಞರಿದ್ದಾರೆ. ನಾವು ಹೆಸರೇ ಕೇಳದ ವ್ಯಕ್ತಿಗಳೂ ಇದ್ದಾರೆ. 'ಮುಂದೊಂದು ದಿನ ಒಬ್ಬ ದೊಡ್ಡ ಗಣಿತಜ್ಞ 'ನಾನು ಚಿಕ್ಕವನಿದ್ದಾಗ ಅದೊಂದು ಪುಸ್ತಕ ಓದಿದೆ. ಆಸಕ್ತಿ ಹುಟ್ಟಿ ಗಣಿತದೊಳಗೆ ಹೊಕ್ಕೆ' ಎನ್ನಲಿ ಎಂಬ ಆಸೆಯಿಂದಲೇ ಈ ಪುಸ್ತಕ ಬರೆದಿದ್ದೇನೆ' ಎಂದಿದ್ದಾರೆ ಲೇಖಕ ರೋಹಿತ್ ಚಕ್ರತೀರ್ಥ...

Sold out
ಅಮೆರಿಕಾ! ಅಮೆರಿಕಾ!!(ನಾಗತಿಹಳ್ಳಿ ಚಂದ್ರಶೇಖರ) - America! America!!(Nagathihalli Chandrashekhar)
₹220 Ex Tax: ₹220

ನಾಗತಿಹಳ್ಳಿ ಚಂದ್ರಶೇಖರ ನಿರ್ದೇಶಿಸಿದ “ಅಮೆರಿಕಾ! ಅಮೆರಿಕಾ!!” ಕನ್ನಡದ ಅಭಿಜಾತ ಸಿನಿಮಾ. ಈ ಕೃತಿಯಲ್ಲಿ ಇಡೀ ಸಿನಿಮಾದ ಚಿತ್ರಕಥೆ, (Screenplay), ಚಿತ್ರ ನಿರ್ಮಾಣಗೊಂಡ ಬಗೆ (Making of the Movie), ಅಪರೂಪದ ಛಾಯಾಚಿತ್ರಗಳು, ಚಿತ್ರವು ಆರಂಭವಾದಾಗಿನಿಂದ ಬಿಡುಗಡೆಯವರೆಗೆ ; ಪತ್ರಿಕಾ ವಿಮರ್ಶೆಯಿಂದ ಪ್ರದರ್ಶನಗೊಂಡ ವಿವರಗಳೊಂದಿಗೆ ಹಲವು ಪ್ರಶಸ್ತಿಗಳ ದಾಖಲೆಯೊಂದಿಗೆ ಸಮಗ್ರ ಮಾಹಿತಿಯನ್ನೊಳಗೊಂಡಿದೆ. ಸಿನಿಮಾವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕಾದಿರಿಸಿಕೊಳ್ಳಬೇಕಾದ ಕೃತಿ...

Add to Cart
ಆಲ್ ಈಸ್ ವೆಲ್(ದಶರಥ) - All is well(Dasharatha)
₹180 Ex Tax: ₹180

ಪ್ರಕಾಶಕರು : ಸಾವಣ್ಣ ಎಂಟರ್‌ಪ್ರೈಸಸ್..

Add to Cart
ಕಗ್ಗರಸಧಾರೆ(ರವಿ ತಿರುಮಲೈ) - Kaggarasadhare(Ravi Tirumalai) - ೪ ಪುಸ್ತಕಗಳು
₹1,000 Ex Tax: ₹1,000

ಡಿವಿಜಿಯವರ ಮಂಕುತಿಮ್ಮನ ಕಗ್ಗಗಳ ರಸಧಾರೆ - ೪ ಪುಸ್ತಕಗಳು..

Add to Cart
ಕಲಿತದ್ದು ಕಲಿಸಿದ್ದು(ವಿವೇಕ ರೈ ಬಿ ಎ) - Kalitaddu Kalisiddu( Viveka Rai B A)
₹150 Ex Tax: ₹150

ಪ್ರಕಾಶಕರು : ಸಾವಣ್ಣ ಎಂಟರ್‌ಪ್ರೈಸಸ್ಪುಟಗಳು : 152..

Add to Cart
ಕಾವ್ಯಾರ್ಥ ಪದಕೋಶ - Kavyartha Padakosha(Shivarudrappa G S , Narayana P V) Sold out
ಕಾವ್ಯಾರ್ಥ ಪದಕೋಶ - Kavyartha Padakosha(Shivarudrappa G S , Narayana P V)
₹150 Ex Tax: ₹150

ಪ್ರಕಾಶಕರು:ಕಾಮಧೇನು ಪುಸ್ತಕ ಭವನ..

Sold out
ಕೊರಳಾರ - Koralaara(Prabhakara Joshi)
₹150 Ex Tax: ₹150

 ಪ್ರಕಾಶಕರು : ಆಕೃತಿಆಶಯ..

Add to Cart
ಜ್ಞಾನ ವಿಜ್ಞಾನ ಕೋಶ ೪ ಪುಸ್ತಕಗಳು - Jnana Vigjnana Kosha(Sethurao M A)
₹1,800 Ex Tax: ₹1,800

`ಜ್ಞಾನ ವಿಜ್ಞಾನ ಕೋಶ` ೪ ಸಂಪುಟದಲ್ಲಿ ವಿಜ್ಞಾನದ ಬಗೆ ಕುರಿತು ಸಮಗ್ರ ಮಾಹಿತಿ ನೀಡುವ ವಿಶ್ವಕೋಶ. ಇದರ ಪ್ರಧಾನ ಸಂಪಾದಕರು ಪ್ರೊ. ಎಂ. ಎ. ಸೇತುರಾವ್ ಹಾಗೂ ಶ್ರೀ ಕೆ. ಎಲ್. ಗೋಪಾಲಕೃಷ್ಣ ರಾವ್.ನಾಲ್ಕು ಸಂಪುಟಗಳ ಈ ಜ್ಞಾನ ವಿಜ್ಞಾನ ಕೋಶದಲ್ಲಿ ಭೌತ, ರಾಸಾಯನ, ಗಣಿತ, ಖಗೋಳ, ಭೂವಿಜ್ಞಾನ, ಅಂತರಿಕ್ಷ ವಿಜ್ಞಾನ, ತಂತ್ರಜ್ಞಾನ, ಕೃಷಿ, ವೈದ್ಯ ವಿಜ್ಞಾನ, ಪರಿಸರ, ವಾತಾವರಣ, ಇತ್ಯಾದಿ ಸುಮಾರು ಬೇರೆ ಬೇರೆ ಜ್ಞಾನ ಶಾಖೆಗಳಿಗೆ ಸಂಬಂಧಿದಂತೆ ಆಯಾ ವಿಷಯಕ್ಕೆ ಸಂಬಂಧಿಸಿದಂತೆ ಸಾವಿರಕ್ಕೂ ಹೆಚ್ಚು ಲೇಖನಗಳಿವೆ. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿಜ್ಞಾನಿಗಳ ಕಿರು ಪರಿಚಯವೂ ಸರಳ ಶೈಲಿಯಲ್ಲಿ ಈ ಪುಸ್ತಕದಲ್ಲಿ ವಿವರಿಸಿದೆ. ಸಾವಿರಕ್ಕೂ ಹೆಚ್ಚು ವರ್ಣರಂಜಿತ ರೇಖಾಚಿತ್ರ ಹಾಗೂ ಛಾಯಾಚಿತ್ರಗಳು ಈ ಪುಸ್ತಕದಲ್ಲಿ ಇದೆ.ಶಾಲಾ ವಿದ್ಯಾರ್ಥಿಗಳು, ವಿಜ್ಞಾನದಲ್ಲಿ ಆಸಕ್ತಿ ಇರುವ ಓದುಗರಿಗೆ ಈ ಪುಸ್ತಕದ ಉಪಯೋಗ ಪಡೆಯ ಬಹುದು.ಕನ್ನಡ ವಿಜ್ಞಾನ ಸಾಹಿತ್ಯ ಕಂಡ ಮಹತ್ವದ ಮಾಹಿತಿ ಕೋಶ. ನಾಲ್ಕು ಸಂಪುಟಗಳ ಈ ಕೋಶ ಆಧುನಿಕ ವಿಜ್ಞಾನ - ತಂತ್ರಜ್ಞಾನದದ ಪರಿಕಲ್ಪನೆಗಳನ್ನು, ಸಂಶೋಧನೆಗಳನ್ನು ಸರಳವಾಗಿ ಆದರೆ ವಿಷಯಕ್ಕೆ ಚ್ಯತಿತಾರದಂತೆ ವಿವರಿಸುವ ಉತ್ತಮ ವಿಶ್ವಕೋಶ...

Add to Cart
ಪಂಪನ ನುಡಿಗಣಿ - Pampana Nudugani(Narayana P V)
₹600 Ex Tax: ₹600

ಪ್ರಕಾಶಕರು:ಕಾಮಧೇನು ಪುಸ್ತಕ ಭವನ..

Add to Cart
ಪದಕ್ರೀಡೆ - Padakrede(Prahalad Rao A N)
₹100 Ex Tax: ₹100

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Add to Cart
ಪದಜಗ - Padarjaga(Prahalad Rao A N)
₹90 Ex Tax: ₹90

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Add to Cart
ಪದಜಾಲ - Padarjaala(Prahalad Rao A N)
₹90 Ex Tax: ₹90

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Add to Cart
ಪದಬಂಧ  - Padabandha(Prahalad Rao A N) Sold out
ಪದಬಂಧ - Padabandha(Prahalad Rao A N)
₹100 Ex Tax: ₹100

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Sold out
ಪದರಂಗ - Padaranga(Prahalad Rao A N)
₹90 Ex Tax: ₹90

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Add to Cart
ಪದಲೋಕ - Padaloka(Prahalad Rao A N)
₹100 Ex Tax: ₹100

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Add to Cart
ಪದವ್ಯೂಹ - Padavyuha(Prahalad Rao A N)
₹90 Ex Tax: ₹90

ಅ.ನಾ. ಪ್ರಹ್ಲಾದರಾವ್ ಅವರು ಹುಟ್ಟಿದ್ದು ೧೯೫೩ರಲ್ಲಿ. ಊರು ಕೋಲಾರ ತಾಲ್ಲೂಕಿನ ಅಬ್ಬಣಿ. ತಂದೆ ಎ. ಆರ್. ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬಿದರಹಳ್ಳಿ, ಬೆಂಗಳೂರು ಹಾಗೂ ಕೋಲಾರದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು ಮೊದಲು ಪತ್ರಿಕೋದ್ಯಮಿಯಾಗಿ ವೃತ್ತಿ ಆರಂಭಿಸಿ ನಂತರ ವಾರ್ತಾ ಇಲಾಖೆಗೆ ಸೇರಿ ಮುಖ್ಯಮಂತ್ರಿಗಳ ಕಚೇರಿಯೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ೨೦೧೩ರ ಜುಲೈನಲ್ಲಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ನಿವೃತ್ತರಾದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿರುವ ಅ.ನಾ. ಪ್ರಹ್ಲಾದರಾವ್ ಕನ್ನಡ ಪದಬಂಧಗಳ ರಚನೆಯಲ್ಲಿ ದೊಡ್ಡ ಹೆಸರು. ಸುಮಾರು ೪೦,೦೦೦ ಪದಬಂಧಗಳು ಪ್ರಹ್ಲಾದರಾವ್ ಅವರ ಚಿಂತನಾಮೂಸೆಯಿಂದ ಮೂಡಿಬಂದಿವೆ. ಲೇಖಕರಾಗಿಯೂ ಹೆಸರಾಗಿರುವ ಅ.ನಾ. ಪ್ರಹ್ಲಾದರಾವ್ ಅವರ ಕೃತಿಗಳು: ರಘುಸುತರ ನಾಟಕಗಳು (ವಿಮರ್ಶೆ), ಪುರಸ್ಕಾರ (ಚಲನಚಿತ್ರ ಪ್ರಶಸ್ತಿಗಳನ್ನು ಕುರಿತು), ಬಂಗಾರದ ಮನುಷ್ಯ (ಡಾ. ರಾಜಕುಮಾರ್ ಜೀವನ ಚರಿತ್ರೆ), ನಿಸಾರೋಕ್ತಿಗಳು (ಸಂಪಾದನೆ), ಮಳೆನೀರು ಸಂರಕ್ಷಣೆ (ಜಲಮಂಡಳಿ ಪ್ರಕಟಣೆ), ಬೆಳ್ಳಿತೆರೆ ಬೆಳಗಿದವರು (ಚಲನಚಿತ್ರ ದಿಗ್ಗಜರನ್ನು ಕುರಿತು), ರಾಜಕುಮಾರ್ : ದಿ ಇನಿಮಿಟಬಲ್ ಆಕ್ಟರ್ ವಿತ್ ಗೋಲ್ಡನ್ ವಾಯ್ಸ್ (‘ಬಂಗಾರದ ಮನುಷ್ಯ‘ ಕೃತಿಯ ಆಂಗ್ಲ ಅವತರಣಿಕೆ), ಡಾ. ರಾಜ್ಕುಮಾರ್, ಟಿ.ಎಸ್. ಕರಿಬಸಯ್ಯ, ಶಾಂತಾ ಹುಬ್ಳಿಕರ್, ಪದಬಂಧದ ೫ ಪ್ರತ್ಯೇಕ ಪುಸ್ತಕಗಳು, ಪ್ರಾಣಪದಕ (ಶ್ರೀಮತಿ ಪಾರ್ವತಮ್ಮನವರ ದೃಷ್ಟಿಯಲ್ಲಿ ಡಾ. ರಾಜಕುಮಾರ್), ನನ್ನ ವಿಭಿನ್ನದಾರಿ - ರಜನಿಕಾಂತ್. ಜೊತೆಗೆ ಪದಲೋಕ, ಪದಕ್ರೀಡೆ. ಅಲ್ಲದೆ, ಹಿರಿಯ ಐ.ಎ.ಎಸ್. ಅಧಿಕಾರಿ ಕೆ. ಜೈರಾಜ್ ಅವರ ಆಡಳಿತ ಅನುಭವಗಳನ್ನು ಜೈತ್ರಯಾತ್ರೆ ಕೃತಿಯ ಮೂಲಕ ಅನಾಪ್ರ ಕಟ್ಟಿಕೊಟ್ಟಿದ್ದಾರೆ. ಇವರು ಬರೆದ ಒಂಭತ್ತು ಭಾವಗೀತೆಗಳ ಸಿ.ಡಿ. ವಸಂತ ಮಲ್ಲಿಕಾ ೨೦೦೮ರಲ್ಲಿ ಬಿಡುಗಡೆಗೊಂಡಿದೆ. ಅ.ನಾ. ಪ್ರಹ್ಲಾದರಾವ್ ಅವರಿಗೆ ಸಂದಿರುವ ಅನೇಕ ಪ್ರಶಸ್ತಿ ಪುರಸ್ಕಾರಗಳಲ್ಲಿ ಕೆಲವೆಂದರೆ ‘ಪ್ರಜಾರತ್ನ‘, ‘ಪದಬಂಧಬ್ರಹ್ಮ‘, ‘ಪದಬಂಧ ಸಾಮ್ರಾಟ್‘ ಮೊದಲಾದ ಬಿರುದುಗಳು; ‘ವಿಶ್ವೇಶ್ವರಯ್ಯ ಪ್ರಶಸ್ತಿ‘, ‘ಕರ್ನಾಟಕ ವಿಭೂಷಣ ಪ್ರಶಸ್ತಿ‘, ‘ಆರ್ಯಭಟ ಪ್ರಶಸ್ತಿ‘, ‘ಕೆಂಪೇಗೌಡ ಪ್ರಶಸ್ತಿ‘, ‘ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭಾವನ ಪ್ರಶಸ್ತಿ‘ ಮೊದಲಾದ ಪ್ರಶಸ್ತಿ ಪುರಸ್ಕಾರಗಳು...

Add to Cart
ಪರಮಾರ್ಥ ಪದಕೋಶ(Paramartha Padakosha)
₹600 Ex Tax: ₹600

ಪ್ರಕಾಶಕರು:ಸುಮೇಧ ಪ್ರಕಾಶನ..

Add to Cart
ಭಾರತೀಯ ವಿಜ್ಞಾನದ ಹಾದಿ - Bharatiya Vignyanada Haadi(Ramakrishna G)
₹300 Ex Tax: ₹300

ಪ್ರಕಾಶಕರು:ಹಂಪಿ ವಿಶ್ವವಿದ್ಯಾಲಯ, Kannada University, Humpiಈಗಿನ ಮುದ್ರಣದ ಸಂಖ್ಯೆ:2ಮುದ್ರಣದ ವರ್ಷ:2015ರಕ್ಷಾ ಪುಟ:ಸಾದಾಪುಟಗಳು:458..

Add to Cart
ಮಹಾಮಾರಿ ಕೊರೊನ(ಡಾ ಸತ್ಯನಾರಾಯಣ ಭಟ್) - Mahamari Carona(Dr. Satyanaayana Bhat)
₹100 Ex Tax: ₹100

ಸಾಹಿತ್ಯಲೋಕ ಪಬ್ಲಿಕೇಷನ್ಸ್ ನಿಂದ ಪ್ರಪ್ರಥಮ ಬಾರಿಗೆ ಕೊರೊನಾ ವೈರಸ್ ಕುರಿತು ಪುಸ್ತಕ..

Add to Cart
ಶ್ರೀವತ್ಸ ನಿಘಂಟು- Srivatsa Nigantu(Venkatachala Sastry T V)
₹300 Ex Tax: ₹300

ಪ್ರಕಾಶಕರು:ಕಾಮಧೇನು ಪುಸ್ತಕ ಭವನ..

Add to Cart
ಸಸ್ಯ ಸಗ್ಗ(ಗಣೇಶಯ್ಯ ಕೆ ಎನ್) - Sasya Sagga(Ganeshaiah K n)
₹350 Ex Tax: ₹350

ಪ್ರಕಾಶಕರು : ಅಂಕಿತ ಪುಸ್ತಕ, Ankita Pustakaಪುಟಗಳು : 376..

Add to Cart
ಸಿರಿವಂತಿಕೆಗೆ ಸರಳ ಸೂತ್ರಗಳು(ರಂಗಸ್ವಾಮಿ ಮೂಕನಹಳ್ಳಿ) - Sirivatikege Sarala Sutragalu(Rangaswamy Mookanahalli)
₹180 Ex Tax: ₹180

ನಾನು ಅತ್ಯಂತ ಇಷ್ಟಪಡುವ ವ್ಯಕ್ತಿ ಲೀ ಕ ಶಿಂಗ್‌ ಹೇಳುತ್ತಾರೆ: ಬದುಕು, ಭವಿಷ್ಯ, ಸಂತೋಷ, ಶ್ರೀಮಂತಿಕೆ ಎಲ್ಲವನ್ನೂ ಪ್ಲಾನ್‌ ಮಾಡಬಹುದು! ನನ್ನ ಮೇಲೆ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ ಇವರು. ಅವರ ಪ್ರಕಾರ, Life can be designed. Careers can be planned. Happiness can be prepared. ಅಬ್ಬಾ ಅದೆಂತಹ ಸಾಲುಗಳು! ಅದೆಂತಹ ಆತ್ಮಶಕ್ತಿ! ಅದೆಂತಹ ವಿಶ್ವಾಸ! ಅದೆಷ್ಟು ನಂಬಿಕೆ ಅಲ್ವಾ? ಇಂದಿಗೆ 95ರ ಲೀ ಕ ಶಿಂಗ್‌ 15ನೇ ವಯಸ್ಸಿಗೆ ಶಾಲೆ ಬಿಟ್ಟು ದಿನಕ್ಕೆ 16 ತಾಸು ದುಡಿಯಲು ಶುರು ಮಾಡಿದವರು. ನಿಮಗೆಲ್ಲಾ ಗೊತ್ತಿರಲಿ ಜಗತ್ತಿನ ಮಿಲಿಯನೇರ್‌ ಮತ್ತು ಬಿಲಿಯನೇರ್‌ಗಳಲ್ಲಿ 85 ಪ್ರತಿಶತ ಸೆಲ್ಫ್  ಮೇಡ್‌. ಅವರಿಗೂ ನಿಮ್ಮಂತೆ, ನನ್ನಂತೆ ಫ್ಯಾಮಿಲಿ, ಸಂಪತ್ತು ಅಥವಾ ಗಾಡ್‌ಫಾದರ್‌ ಇರಲಿಲ್ಲ. ಇಂದಿಗೆ ಅವರು ಹಾಂಗ್‌ ಕಾಂಗ್‌ನ ಅತಿ ದೊಡ್ಡ ಶ್ರೀಮಂತರಲ್ಲಿ ಒಬ್ಬರು! ಜಾಗತಿಕ ಮಟ್ಟದಲ್ಲೂ ಅತಿ ದೊಡ್ಡ ಶ್ರೀಮಂತರ ಸಾಲಿನಲ್ಲಿ ನಿಲ್ಲುತ್ತಾರೆ. ಅವರಿಗೆ ಸಾಧ್ಯವಾದರೆ ಅದು ನಮಗೂ ಸಾಧ್ಯ. ಇಂದಿಗೆ ಶ್ರೀಮಂತಿಕೆಗೆ ಲೀ ಕ ಶಿಂಗ್‌ ಮಾಡೆಲ್‌ ಅತ್ಯಂತ ಸೂಕ್ತವಾಗಿದೆ. ಏನಿದು ಲೀ ಕ ಶಿಂಗ್‌ ಮಾಡೆಲ್‌ ಎನ್ನುವುದರ ಬಗ್ಗೆ ಪುಸ್ತಕದಲ್ಲಿ ವಿವರವಿದೆ.ಈ ಪುಸ್ತಕದಲ್ಲಿರುವ ಅಧ್ಯಾಯಗಳನ್ನು ಅನುಭವಿಸಿ ಬರೆದದ್ದು. ಅಲ್ಲಲ್ಲಿ ನನ್ನ ಬದುಕಿನ ಸನ್ನಿವೇಶಗಳ ಉಲ್ಲೇಖವನ್ನೂ ಮಾಡಿದ್ದೇನೆ. ಶ್ರದ್ಧೆ, ಬತ್ತದ ಉತ್ಸಾಹ, ಹಂಬಲದ ಬೆಂಬಲವದ್ದಿರೆ ನಾವಂದುಕೊಂಡ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಸಿರಿವಂತಿಕೆಗೆ ಸರಳ ಸೂತ್ರಗಳಿವೆ, ಅವುಗಳನ್ನು ಕೇವಲ ಓದಿ ಮುಂದಕ್ಕೆ ಹೋದರೆ ಪ್ರಯೋಜನವಿಲ್ಲ. ಇಲ್ಲಿನ ಸೂತ್ರಗಳನ್ನು ಅಳವಡಿಸಿಕೊಂಡರೆ ಎಲ್ಲರೂ ಶ್ರೀಮಂತರಾಗಬಹುದು! - Good Luck.- ರಂಗಸ್ವಾಮಿ ಮೂಕನಹಳ್ಳಿ ..

Add to Cart
ಹಲಸು - Halasu(Shree Padree) Sold out
ಹಲಸು - Halasu(Shree Padree)
₹150 Ex Tax: ₹150

ಪ್ರಕಾಶಕರು : ಜಲಕೂಟ..

Sold out
Showing 1 to 56 of 56 (1 Pages)