ಮೆಲು ತಂಗಾಳಿ(ಸಾಯಿಸುತೆ) - Melutangali(Saisuthe)
- ₹180
ಪ್ರಕಾಶಕರು : ವಸಂತ ಪ್ರಕಾಶನ
Reviews
There are no reviews for this product.
ಪ್ರಕಾಶಕರು : ವಸಂತ ಪ್ರಕಾಶನ
There are no reviews for this product.
Related Products
ಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to Cartನಾವು ಪೃಥ್ವಿಯ ಮಕ್ಕಳು. ಆ ಪೃಥ್ವಿಯ ಗತಿಗೆ ಹೊಂದಿಕೊಳ್ಳಬೇಕು. ಶರದ್ಶಿಶಿರಗಳು ಎಷ್ಟು ಅಗತ್ಯವೋ, ಗ್ರೀಷ್ಮ ವಸಂತಗಳು ಅಷ್ಟೇ ಅಗತ್ಯ, ಅನಿವಾರ್ಯ. ಇದು ಪ್ರಕೃತಿಯ ಸಂವಿಧಾನ. ಆದ್ದರಿಂದ ಈ ಭೂಮಿಯ ಬದುಕಿನ ನಿರಂತರತೆಯೊಂದಿಗೆ ಬೆರತು ಹೋಗಬೇಕು. “ನಿಮ್ಮನ್ನು ಪ್ರೀತಿಸೋ ಸಹನಾ ಏನಾಗಬೇಕು. ನಮ್ಮಿಬ್ಬರ ಮದುವೆ ತೀರಾ ಅನಿರೀಕ್ಷಿತ. ಇದೊಂದು ಆಕಸ್ಮಿಕವೆಂದು ಮರೆತುಬಿಡೋಣ” ಕಾದಂಬರಿಯ ಒಂದು ಪಾತ್ರವಾದ ಭಾರತಿಯ ಮಾತು.ಸುಧಾಕರನ ಮಾತು ಅಷ್ಟೇ ತೀಕ್ಷ್ಣವಾಗಿತ್ತು. “ಅವೆಲ್ಲ ಅಷ್ಟು ಸುಲಭಾನಾ? ಅಗ್ನಿಸಾಕ್ಷಿಯಾಗಿ ನಿನ್ನ ಕುತ್ತಿಗೆಗೆ ತಾಳಿ ಕಟ್ಟಿ ನನ್ನವಳನ್ನಾಗಿ ಮಾಡಿಕೊಂಡಿದ್ದೇನೆ. ಅನಿರೀಕ್ಷಿತವೋ, ಆಕಸ್ಮಿಕವೋ, ಮನಃಪೂರ್ತಿಯಾಗಿ ನಿನ್ನ ಜೊತೆ ಸಪ್ತಪದಿಗಳನ್ನು ತುಳಿದು ವಾಗ್ದಾನ ಮಾಡಿದ್ದೀನಿ. ಅದಕ್ಕೆ ಬದ್ಧನಾಗಿರುವುದು ನನ್ನ ಕರ್ತವ್ಯ.”ಬದುಕಿನ ಬದ್ಧತೆಯ ಬಗ್ಗೆ ಅಚಲವಾದ ನಂಬಿಕೆ ಅನಿವಾರ್ಯವಾಗಿ ಬಿಡುತ್ತೆ. ಕಾದಂಬರಿಯ ಪ್ರತಿ ಪಾತ್ರವು ಅದನ್ನೇ ಹೇಳುತ್ತದೆ...
Add to Cartಇಪ್ಪತ್ತೊಂದನೇ ಶತಮಾನದ ಈ ಯುಗದಲ್ಲಿ ಟಿಕೆಟ್ ಬುಕಿಂಗ್ನಿಂದ ಹಿಡಿಗು ಬಿಲ್ ಪಾವತಿಯವರೆಗೂ ನಮ್ಮ ಎಲ್ಲಾ ದೈನಂದಿನ ಆಗುಹೋಗುಗಳಲ್ಲಿ ಹೆಚ್ಚಿನವು ಅಂತರ್ಜಾಲದ ಮೂಲಕ ನಡೆಯತೊಡಗಿರುವ ಕಾಲದಲ್ಲಿ ಪ್ರೀತಿ, ಪ್ರೇಮದ ಕತೆಯೇನು? ಅದರಲ್ಲೂ ಅಂತರ್ಜಾಲವು ಗಣನೀಯ ಪಾತ್ರವಹಿಸಿದೆ. ಮ್ಯಾಟ್ರಿಮೊನಿ ಡಾಟ್ಕಾಮ್, ಶಾದಿ ಡಾಟ್ಕಾಮ್ ಸ್ವಯಂವರ ಡಾಟ್ಕಾಮ್ಗಳು ಇವೆ. ಸಂಗಾತಿಯ ಆಯ್ಕೆ ಈ ರೀತಿಯಲ್ಲಿ ನಡೆಯುವುದರಿಂದ ಸಹಜ ಪ್ರೀತಿ, ಪ್ರೇಮದ ಕತೆಯೇನು ಎನ್ನುವುದು ಕೆಲವರ ಪ್ರಶ್ನೆ. ಇಂಥ ಬದಲಾವಣೆಯ ನಡುವೆಯು ‘ಬಾಲು, ಸುಜಾತ’ಳಂಥ ಪ್ರೇಮಿಗಳು ಇದ್ದರೆ. ಪ್ರೀತಿ ಎನ್ನುವ ಎರಡು ಅಕ್ಷರ ಮನದಲ್ಲಿ ಬರೆದು ಬರೆದು ಅಳಸಿದರು ‘ಸುಜಾತ’ ಎನ್ನುವ ಮೂರು ಅಕ್ಷರ ಬಾಲುವಿನ ಮನದಲ್ಲಿ ನಿಂತು ಶೃತಿಯ ತರಂಗಗಳನ್ನು ಎಬ್ಬಿಸುತ್ತೆ. ಪ್ರೇಮ ಹುಚ್ಚು ಪ್ರವಾಹವಲ್ಲ ನವಿರಾದ ಅನನ್ಯತೆಯ ರಸಧಾರೆ. ಇವು ಕಾದಂಬರಿ ಮುಕ್ತಾಯದ ಕೊನೆಯ ಪಂಕ್ತಿಗಳು...
Add to Cart‘ಅಗ್ನಿಮಿಳೇ ಪುರೋಹಿತಂ...ಯಜ್ಞಸ್ತದೇವಮೃತ್ವಿಜಂ|ಹೊರಾರಂ ರತ್ನಧಾತಮಂ||೧||’ಮನುಕುಲದ ಅತ್ಯಂತ ಪುರಾತನವಾದ ವೇದಗಳಲ್ಲಿ ಮೊದಲನೆಯದಾದ ಋಗ್ವೇದದ ಮೊಟ್ಟ ಮೊದಲ ಸಾಲು ‘ಅಗ್ನಿದೇವನೇ ನಿನ್ನನ್ನು ಪ್ರಾರ್ಥಿಸುತ್ತಿದ್ದೇವೆ. ಅಂಧಕಾಋಅವನ್ನ ಕರಗಿಸಿ ಬೆಳಕು ನೀಡುವವನೇ, ನಿನ್ನೆಡೆಗೆ ಅನುದಿನವು ಬರುತ್ತಿದ್ದೇವೆ. ಅತ್ಯಂತ ಭಕ್ತಿಪೂರ್ವಕವಾಗಿ ಕೃತಜ್ಞತಾಭಾವದಿಂದ ನಿನಗಿದೋ ವಂದನೆ.’ ಇದು ಸನಾತನ ಹಿಂದುಧರ್ಮಕ್ಕೆ ಭಾರತೀಯ ಸಂಸ್ಕೃತಿಗೆ ಹಿಡಿದ ಕನ್ನಡಿ. ಇದರಿಂದ ಪ್ರಭಾವಿತರಾದವರು ಅಸಂಖ್ಯಾತ ಮಹನೀಯರಲ್ಲಿ ಜರ್ಮನಿಯ ಪ್ರಖ್ಯಾತ ವಿದ್ವಾಂಸರಾದ ಮ್ಯಾಕ್ಸ್ ಮುಲ್ಲರ್ ಒಬ್ಬರು.ವಿದೇಶದಲ್ಲಿ ನೆಲೆಸಿದ ಕೃಷ್ಣಪ್ರಸಾದ್ ಅಗ್ನಿಹೋತ್ರಿ ತನ್ನ ಮಗನ ಮುಂದೆ ಪಠಿಸುತ್ತ ತನ್ನ ದೇಶದ ಹಿರಿಮೆಯನ್ನು ಒತ್ತಿ ಹೇಳಿ ತಾಯಿನಾಡಿಗೆ ಕಳಿಸಿದ್ದ ಶ್ಯಾಮ್ಪ್ರಸಾದ್ ಕಾದಂಬರಿಯಲ್ಲಿ ಮುಖ್ಯವಾಗುತ್ತಾನೆ...
Add to Cartಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು...
Add to Cartkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034