ಕನ್ನಡಲೋಕ ಮೇಜಿನ ಕ್ಯಾಲೆಂಡರ್ - https://tinyurl.com/ye8vwek2
 

Search

Search Criteria
ಉತ್ತರಕಾಂಡ - Uttarakaanda(S L Bhyrappa)
₹395 Ex Tax: ₹395

ನಲವತ್ತು ವರ್ಷಗಳ ಹಿಂದೆ ‘ಪರ್ವ’ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ...

Add to Cart
ಉತ್ತರಕಾಂಡ - Uttarakaanda(S L Bhyrappa) - ಸಾದ
₹320 Ex Tax: ₹320

ನಲವತ್ತು ವರ್ಷಗಳ ಹಿಂದೆ ‘ಪರ್ವ’ದಲ್ಲಿ ದ್ರೌಪದಿ, ಕುಂತಿ, ಗಾಂಧಾರಿಯರನ್ನು ಚಿತ್ರಿಸಿದ ಭೈರಪ್ಪನವರು ಇಲ್ಲಿ ರಾಮಕಥೆ ಯನ್ನು ಸೀತೆಯ ಅನುಭವ ಮತ್ತು ಚಿಂತನೆಯ ಮೂಲಕ ಮೂಡಿಸಿದ್ದಾರೆ. ಮೂಲ ವಾಲ್ಮೀಕಿ ರಾಮಾಯಣದಲ್ಲಿ ಸೀತಾ ಪರಿತ್ಯಾಗವು ಉತ್ತರ ಕಾಂಡದಲ್ಲಿ ಬರುತ್ತದೆ.‘ಜೋಡಿ ಹಕ್ಕಿಗಳಲ್ಲಿ ಬೇಡನು ಒಂದನ್ನು ಹೊಡೆದು ಅಗಲಿಸಿದ ನೋವಿನ ಭಾವವನ್ನು ವ್ಯಕ್ತಪಡಿಸಲು ನಾನು ರಾಮ ಸೀತೆಯರ ಜೀವನವನ್ನು ಬಳಸಿಕೊಂಡೆ. ಇದನ್ನಾದರೂ ಸುಖಾಂತ್ಯ ಮಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಕವಿಯು ಏನನ್ನು ತಾನೆ ಬದಲಿಸಬಲ್ಲ? ಎಂಬ ವೈಫಲ್ಯ ಬಾಧಿಸುತ್ತಿದೆ,’ ಎಂದು ವಾಲ್ಮೀಕಿಮಹರ್ಷಿಗಳು ಶೋಕದಲ್ಲಿ ಮುಳುಗುತ್ತಾರೆ...

Add to Cart
Showing 1 to 2 of 2 (1 Pages)