Special Offers
ಪ್ರಕಾಶಕರು:ಸಾವಣ್ಣ ಎಂಟರ್ಪ್ರೈಸಸ್ISBN: 978-93-82348-69-6 ಪುಟಗಳು : ೧೩೨..
Add to Cartಗಣಿತಜ್ಞರೆಂದರೆ ಪ್ರಪಂಚದ ವ್ಯವಹಾರಗಳಿಗೆ ತಲೆಕೆಡಿಸಿಕೊಳ್ಳದವರು, ತಮ್ಮದೇ ಲೋಕದಲ್ಲಿ ಮುಳುಗಿರುವವರು, ಅನ್ಯಮನಸ್ಕರು ಎಂಬೆಲ್ಲ ಅಭಿಪ್ರಾಯಗಳಿವೆ. ಅದು ನಿಜವೇ ಅನ್ನಿ. ಆದರೆ ಗಣಿತಜ್ಞರ ಬದುಕಿನಲ್ಲೂ ಸಾಕಷ್ಟು ಹಾಸ್ಯ ಪ್ರಸಂಗಗಳು, ತಮಾಷೆಯ ಸನ್ನಿವೇಶಗಳು ನಡೆಯುತ್ತವೆ. ಅಂಥ ೮೫ಕ್ಕೂ ಹೆಚ್ಚಿನ ಬಗೆ ಬಗೆಯ ರಸಮಯ ಸಂದರ್ಭಗಳನ್ನು ರೋಹಿತ್ ಇಲ್ಲಿ ಸಂಗ್ರಹಿಸಿ ಕೊಟ್ಟಿದ್ದಾರೆ. ಇಲ್ಲಿ ವಿಶ್ವವಿಖ್ಯಾತ ಗಣಿತಜ್ಞರಿದ್ದಾರೆ. ನಾವು ಹೆಸರೇ ಕೇಳದ ವ್ಯಕ್ತಿಗಳೂ ಇದ್ದಾರೆ. 'ಮುಂದೊಂದು ದಿನ ಒಬ್ಬ ದೊಡ್ಡ ಗಣಿತಜ್ಞ 'ನಾನು ಚಿಕ್ಕವನಿದ್ದಾಗ ಅದೊಂದು ಪುಸ್ತಕ ಓದಿದೆ. ಆಸಕ್ತಿ ಹುಟ್ಟಿ ಗಣಿತದೊಳಗೆ ಹೊಕ್ಕೆ' ಎನ್ನಲಿ ಎಂಬ ಆಸೆಯಿಂದಲೇ ಈ ಪುಸ್ತಕ ಬರೆದಿದ್ದೇನೆ' ಎಂದಿದ್ದಾರೆ ಲೇಖಕ ರೋಹಿತ್ ಚಕ್ರತೀರ್ಥ...
Sold outಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು...
Add to Cartಇದು ಸುಧಾ ಮೂರ್ತಿಯವರ ಮೊದಲ ಕಾದಂಬರಿ. ಈ ಕಥೆ ಯಾವುದೇ ಒಂದು ವ್ಯಕ್ತಿಯನ್ನು ಕುರಿತಾಗಿ ಬರೆದಿಲ್ಲ. ಔದ್ಯೋಗೀಕರಣದಿಂದ ಭಾರತದ ಆರ್ಥಿಕ ನವೀನ ಪರಿಸರದಲ್ಲಿ ಮುಂಬಯಿಯಂತಹ ನಗರಗಳು ತಲೆ ಎತ್ತಿವೆ. ಪೂನಾ, ಬೆಂಗಳೂರು, ಮದ್ರಾಸು, ದಿಲ್ಲಿ ನಗರಗಳೂ ಈಗ ಅದೇ ದಿಶೆಯಲ್ಲಿ ಸಾಗುತ್ತಲಿವೆ. ಮಾನವದ ದೇಹದಲ್ಲಿ ಹೃದಯವಿದ್ದಂತೆ, ಈಗ ಮುಂಬೈ ನಗರವು ಔದ್ಯೋಗಿಕರಣದ ಕೇಂದ್ರಬಿಂದುವಾಗಿದೆ. ಈ ಹೊಸ ವಾತಾವರಣವು ಹಲವಾರು ಹೊಸ ಸಮಸ್ಯೆಗಳನ್ನು ತಂದು ಒಡ್ಡಿದೆ. ಮನುಷ್ಯ ಮನುಷ್ಯರಲ್ಲಿ ಅಧಿಕಾರದ ಸ್ಪರ್ಧೆಯೂ ಒಂದು ಯಶಸ್ಸಿನ ಮೆಟ್ಟಲನ್ನು ಬೇಗನೇ ಏರಲು ಪಡುವ ಆತುರ! ಅದಕ್ಕಾಗಿ ಎಷ್ಟೆಲ್ಲ ತಾಕಲಾಟ? ಯಶಸ್ಸೇ ಜೀವನದ ಪರಮೋನ್ನತಿ ಅದುವೇ ಬಾಳಗುರಿ ಎಂದು ತಿಳಿದು ಅದಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರೆದ, ಧಾರೆಯೆರೆಯುತ್ತಿರುವ ಜನರು ಇದ್ದಾರೆ, ಇರುತ್ತಾರೆ, ಆಗುತ್ತಲೂ ಇದ್ದಾರೆ. ಇಂಥವರ ಕೌಟುಂಬಿಕ ಸಮಸ್ಯೆಗಳಾವುವು? ಅದಕ್ಕೆ ಈ ಮಹತ್ವಾಕಾಂಕ್ಷಿ ಜನರು ಕೊಡುವ ಬೆಲೆ ಯಾವುದು? ಅಂಥವರ ಮನೆಯಲ್ಲಿರುವವರ ಜಗತು ಯಾವುದು? ಅವರ ಸುಭದ್ರವಾದ ಆರ್ಥಿಕ ಪರಿಸ್ಥಿತಿಯಿದ್ದರೂ ಮನಃಶಾಂತಿ ಯಾವುದು? ಅವರ ಪ್ರತಿಕ್ರಿಯೆ ಏನು? ಈ ತೀವ್ರತಮ ಸ್ಪರ್ಧೆಯಲ್ಲಿ ವ್ಯಾವಹಾರಿಕ ಜಗತ್ತಿನಲ್ಲಿ, ಮಾನವ ಮಾನವೀಯತೆಯನ್ನು ಕಳೆದುಕೊಂಡು ಕೇವಲ ಯಾಂತ್ರಿಕನಾಗುತ್ತಾನೆಯೇ? ಬದಲಾಗುತ್ತಿರುವ ಈ ಹೊಸ ಮೌಲ್ಯಗಳನ್ನು, ಹೊಸ ಪರಿಸರವನ್ನು ಹೊಂದದೇ ಅದರಲ್ಲಿ ಬಳಲುವ, ನಿಷ್ಕ್ರಿಯವಾದ, ನೀರಸ ಜೀವನವನ್ನು ನಡೆಯಿಸುತ್ತಿರುವವರ ಜೀವನದ ಬಗ್ಗೆ ಬರೆದ ಕಥೆಯಿದು...
Add to Cartಹುಲಿ ಪತ್ರಿಕೆ ೧ಆಹುತಿ ಕಳ್ಬೆಟ್ಟದ ದರೋಡೆಕೋರರುಜೋಡ್ಪಾಲ ನೀನು ನಿನ್ನೊಳಗೆ ಖೈದಿ..
Add to Cartನಾಗತಿಹಳ್ಳಿ ಚಂದ್ರಶೇಖರ ನಿರ್ದೇಶಿಸಿದ “ಅಮೆರಿಕಾ! ಅಮೆರಿಕಾ!!” ಕನ್ನಡದ ಅಭಿಜಾತ ಸಿನಿಮಾ. ಈ ಕೃತಿಯಲ್ಲಿ ಇಡೀ ಸಿನಿಮಾದ ಚಿತ್ರಕಥೆ, (Screenplay), ಚಿತ್ರ ನಿರ್ಮಾಣಗೊಂಡ ಬಗೆ (Making of the Movie), ಅಪರೂಪದ ಛಾಯಾಚಿತ್ರಗಳು, ಚಿತ್ರವು ಆರಂಭವಾದಾಗಿನಿಂದ ಬಿಡುಗಡೆಯವರೆಗೆ ; ಪತ್ರಿಕಾ ವಿಮರ್ಶೆಯಿಂದ ಪ್ರದರ್ಶನಗೊಂಡ ವಿವರಗಳೊಂದಿಗೆ ಹಲವು ಪ್ರಶಸ್ತಿಗಳ ದಾಖಲೆಯೊಂದಿಗೆ ಸಮಗ್ರ ಮಾಹಿತಿಯನ್ನೊಳಗೊಂಡಿದೆ. ಸಿನಿಮಾವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕಾದಿರಿಸಿಕೊಳ್ಳಬೇಕಾದ ಕೃತಿ...
Add to Cartಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು...
Add to Cart‘ಋಣ’ ಕಾದಂಬರಿ ಈಗಾಗಲೇ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯಲ್ಲಿ ಬೇರೆ ಬೇರೆ ಹೆಸರಿನಲ್ಲಿ ಪ್ರಕಟಗೊಂಡು ಅತ್ಯಂತ ಜನಪ್ರಿಯ ಶಬ್ದವಾಗಿದೆ. ಸದ್ಯದ ಆಧುನಿಕ ಪರಿಸ್ಥಿತಿಯಲ್ಲಿ ‘ಋಣ’ ಎನ್ನುವುದು ಮರೆತುಹೋದ ಶಬ್ದವಾಗಬಹುದು. ಆದರೆ ಸಹೃದಯರಲ್ಲಿ ಋಣ ಅತ್ಯಂತ ಅವಶ್ಯವಾದ ಜೀವನಾಡಿಯಾಗಿದೆ. ಮಹಾನ್ ವ್ಯಕ್ತಿಯಾದ ಸಿದ್ಧಾರ್ಥ ಗೌತಮ ಬೋಧಿವೃಕ್ಷದ ಕೆಳಗೆ ಕುಳಿತು ಬುದ್ಧನಾದ ಮೇಲೆ ಮೊದಲು ತನಗೆ ಜ್ಞಾನವನ್ನು ಕರುಣಿಸಿದ ವೃಕ್ಷಕ್ಕೆ ಕೃತಜ್ಞತೆಯನ್ನು ಅರ್ಪಿಸಿ ‘ಋಣ’ ಸಂದಾಯವನ್ನು ಮಾಡಿದನಂತೆ. ಋಣದ ಭಾವವಿಲ್ಲದ ಜೀವನ ಕೇವಲ ಕಾಗದದ ಹೂವಿನಂತೆ...
Add to Cartತದ್ರೂಪಿ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿದ್ದ ವಿಜ್ಞಾನಿಯೊಬ್ಬನು ತನ್ನ ಹಾಗೇ ಇರುವ ಒಂದು ಡಜನ್ ತದ್ರೂಪಿಗಳನ್ನು ಸೃಷ್ಠಿಮಾಡಿ, ಸಾವನ್ನು ಗೆಲ್ಲುವೆನೆಂಬ ಅಹಂಕಾರದಿಂದ ಬೀಗುತ್ತಿದ್ದನು. ವಿಜ್ಞಾನಿಯ ಅಂತ್ಯಕಾಲ ಸಮೀಪಿಸಿದಾಗ, ಅವನ ಜೀವನವನ್ನು ಕೊಂಡೊಯ್ಯಲು ಸ್ವಯಂ ಯಮಧರ್ಮನೇ ಬಂದಾಗ, ಅಲ್ಲಿ 13 ಜನರಿದ್ದರು. ಅವರಲ್ಲಿ ನಿಜವಾದ ವಿಜ್ಞಾನಿ ಯಾರು ಎಂದು ತಿಳಿಯದೆ ಯಮನು ಗೊಂದಲದಲ್ಲಿ ಬಿದ್ದನು. ಮನುಷ್ಯರ ಸ್ವಭಾಅವನ್ನು ಚೆನ್ನಾಗಿ ತಿಳಿದಿದ್ದ ಯಮಧರ್ಮನು ನಸುನಗುತ್ತಾ 13 ವಿಜ್ಞಾನಿಗಳ ಕಡೆಗೆ ಬಂದನು. ಎಲ್ಲರ ಕಡೆಯೂ ನೋಡುತ್ತಾ “ಹುಂ! ಅದ್ಭುತ ತದ್ರೂಪಿ ತಂತ್ರಜ್ಞಾನ! ಅಭಿನಂದನೆಗಳು!! ಆದರೆ ಮನುಷ್ಯ ಎಂದಿಗೂ ಬ್ರಹ್ಮನಾಗಲಾರ. ಈ ತದ್ರೂಪಿ ಸೃಷ್ಠಿಯಲ್ಲಿ ಒಂದೇ ಒಂದು ಸಣ್ಣ ದೋಷವಿದೆ. ಜನಸಾಮಾನ್ಯರ ಕಣ್ಣಿಗೆ ಕಾಣದಂತಹ ದೋಷ. ನನಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದನು.“ಸಾಧ್ಯವೇ ಇಲ್ಲ. ನಾನು ನೂರಕ್ಕೆ ನೂರರಷ್ಟು ನಿಖರವಾಗಿರುವ ತದ್ರೂಪಿಗಳನ್ನು ರೂಪಿಸಿದ್ದೇನೆ” ಎಂದು ವಿಜ್ಞಾನಿಯು ಎದ್ದು ನುಡಿಯುತ್ತಿರುವಂತೆಯೇ ಯಮಧರ್ಮನು ಅವನ ಕೊರಳಿಗೆ ಉರುಳನ್ನು ಬೀಸಿ “ಇದುವೇ ನಾನು ಹೇಳಿದ ಆ ಕೊರತೆ!...” ಎಂದೆನ್ನುತ್ತಾ ವಿಜ್ಞಾನಿಯನ್ನು ಕರೆದುಕೊಂಡು ಹೊರಟೇಬಿಟ್ಟನುಏನಿದು ಈ ಅಹಂಕಾರ!? ನನಗೇಗೆ ಅಹಂಕಾರ ಬರುತ್ತದೆ?ವಿಶ್ವಾಸವು, ಯಾವಾಗ ಅಂಧ ವಿಶ್ವಾಸವಾಗಿ, ಅಹಂಕಾರಕ್ಕೆ ಎಡೆಕೊಡುತ್ತದೆ?ಪ್ರಕೃತಿ ಮಾತ್ರ ಪರಿಪೂರ್ಣ. ಮನುಷ್ಯನು ಸದಾ ಕಾಲಕ್ಕೂ ಅಪೂರ್ಣನಲ್ಲವೆ!?ಅಹಂಕಾರವು ಆತ್ಮವಿನಾಶಕ್ಕೆ ಕಾರಣವಾಗುವುದನ್ನು ನಾನೇಕೆ ತಿಳಿಯುವುದಿಲ್ಲ?ಮನುಷ್ಯನು ತನ್ನ ಮೂಲಕಭೂತ ಸ್ವಭಾವಗಳನ್ನು ಎಂದಿಗೆ ಗೆಲ್ಲುತ್ತಾನೆ?‘ಓ...ನನ್ನ ಚೇತನ!...’ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ನೀಡುವ ಕಥಾಸಂಗ್ರಹ. ಇಲ್ಲಿರುವ ಒಂದೊಂದೇ ಕಥೆಗಳನ್ನು ‘ಪೆಪ್ಪರ್ಮೆಂಟ್’ ಚಪ್ಪರಿಸಿದ ಹಾಗೆ ಸವಿಯಬಹುದು. ಇಲ್ಲವೇ ಸಾಮೂಹಿಕವಾಗಿ ಸಮಾನ ಮನಸ್ಕರು ಸೇರಿ ಕಥಾಸತ್ಸಂಗವನ್ನು ನಡೆಸಬಹುದು.ಒಬ್ಬ ಸೂಫಿ ಸಂತನು ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದನು. ಆಗ ಕಪಿಯು ಒಂದು ತೆಂಗಿನಕಾಯಿಯನ್ನು ಸೂಫಿ ಸಂತನ ಮೇಲೆ ಎಸೆಯಿತು. ಸಂತನು ತೆಂಗಿನಕಾಯಿಯನ್ನು ತೆಗೆದುಕೊಂಡನು. ಒಳಗಿದ್ದ ನೀರನ್ನು ಕುಡಿದನು. ಕೊಬ್ಬರಿಯನ್ನು ತಿಂದನು. ಕರಟದಿಂದ ಭಿಕ್ಷಾಪಾತ್ರೆಯನ್ನು ರೂಪಿಸಿಕೊಂಡನು. ಟೀಕೆಯನ್ನು ನಾವು ಮುಕ್ತಮನಸ್ಸಿನಿಂದ ಸ್ವಾಗತಿಸಬೇಕಲ್ಲವೆ!ನಮ್ಮನ್ನು ಟೀಕಿಸುವವರು ಇದ್ದಾರೆ ಎಂದರೆ ನಾವು ಪ್ರಗತಿಯ ಹಾದಿಯಲ್ಲಿದ್ದೇವೆ ಎಂದರ್ಥವಲ್ಲವೇ!ನಮ್ಮ ಬುದ್ಧಿ ಹಾಗೂ ಹೃದಯವನ್ನು ಮುಕ್ತವಾಗಿಟ್ಟುಕೊಂಡರೆ ಟೀಕೆಗಳಿಂದ ಅಪಾರ ಲಾಭ ಪಡೆಯಬಹುದಲ್ಲವೆ!ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ, ನಮ್ಮನ್ನು ವಿಮರ್ಶಿಸುವ ಜನರನ್ನು ಸ್ವಾಗತಿಸಬೇಕಲ್ಲವೆ!ಹಂದಿಯು ಊರನ್ನು ಸ್ವಚ್ಚಗೊಳಿಸಿದರೆ, ನಿಂದಕರು ನಮ್ಮನ್ನು ಪರಿಶುದ್ಧರನ್ನಾಗಿಸಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುತ್ತಾರೆ..!‘ಅನಂತದೆಡೆಗೆ...’ ಬದುಕಿನ ಬಗ್ಗೆ ಇಂತಹ ಹಲವು ಒಳನೋಟಗಳನ್ನು ನೀಡುವ ಕಥಾಸಂಗ್ರಹ. ಇಲ್ಲಿರುವ ಒಂದೊಂದೇ ಕಥೆಗಳನ್ನು ‘ಪೆಪ್ಪರ್ಮೆಂಟ್’ ಚಪ್ಪರಿಸುವ ಹಾಗೆ ಸವಿಯಬಹುದು. ಇಲ್ಲವೇ ಸಾಮೂಹಿಕವಾಗಿ ಸಮಾನ ಮನಸ್ಕರು ಸೇರಿ ಕಥಾಸತ್ಸಂಗವನ್ನು ನಡೆಸಬಹುದು.ಒಬ್ಬ ಸೂಫಿ ಸಂತನು ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದನು. ಆಗ ಕಪಿಯು ಒಂದು ತೆಂಗಿನಕಾಯಿಯನ್ನು ಸೂಫಿ ಸಂತನ ಮೇಲೆ ಎಸೆಯಿತು. ಸಂತನು ತೆಂಗಿನಕಾಯಿಯನ್ನು ತೆಗೆದುಕೊಂಡನು. ಒಳಗಿದ್ದ ನೀರನ್ನು ಕುಡಿದನು. ಕೊಬ್ಬರಿಯನ್ನು ತಿಂದನು. ಕರಟದಿಂದ ಭಿಕ್ಷಾಪಾತ್ರೆಯನ್ನು ರೂಪಿಸಿಕೊಂಡನು. ಟೀಕೆಯನ್ನು ನಾವು ಮುಕ್ತಮನಸ್ಸಿನಿಂದ ಸ್ವಾಗತಿಸಬೇಕಲ್ಲವೆ! ನಮ್ಮನ್ನು ಟೀಕಿಸುವವರು ಇದ್ದಾರೆ ಎಂದರೆ ನಾವು ಪ್ರಗತಿಯ ಹಾದಿಯಲ್ಲಿದ್ದೇವೆ ಎಂದರ್ಥವಲ್ಲವೇ! ನಮ್ಮ ಬುದ್ಧಿ ಹಾಗೂ ಹೃದಯವನ್ನು ಮುಕ್ತವಾಗಿಟ್ಟುಕೊಂಡರೆ ಟೀಕೆಗಳಿಂದ ಅಪಾರ ಲಾಭ ಪಡೆಯಬಹುದಲ್ಲವೆ! ಯಾವುದೇ ಶುಲ್ಕವನ್ನು ತೆಗೆದುಕೊಳ್ಳದೆ, ನಮ್ಮನ್ನು ವಿಮರ್ಶಿಸುವ ಜನರನ್ನು ಸ್ವಾಗತಿಸಬೇಕಲ್ಲವೆ! ಹಂದಿಯು ಊರನ್ನು ಸ್ವಚ್ಚಗೊಳಿಸಿದರೆ, ನಿಂದಕರು ನಮ್ಮನ್ನು ಪರಿಶುದ್ಧರನ್ನಾಗಿಸಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುತ್ತಾರೆ..! ‘ಅನಂತದೆಡೆಗೆ...’ ಬದುಕಿನ ಬಗ್ಗೆ ಇಂತಹ ಹಲವು ಒಳನೋಟಗಳನ್ನು ನೀಡುವ ಕಥಾಸಂಗ್ರಹ. ಇಲ್ಲಿರುವ ಒಂದೊಂದೇ ಕಥೆಗಳನ್ನು ‘ಪೆಪ್ಪರ್ಮೆಂಟ್’ ಚಪ್ಪರಿಸುವ ಹಾಗೆ ಸವಿಯಬಹುದು. ಇಲ್ಲವೇ ಸಾಮೂಹಿಕವಾಗಿ ಸಮಾನ ಮನಸ್ಕರು ಸೇರಿ ಕಥಾಸತ್ಸಂಗವನ್ನು ನಡೆಸಬಹುದು...
Add to Cartತದ್ರೂಪಿ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡಿದ್ದ ವಿಜ್ಞಾನಿಯೊಬ್ಬನು ತನ್ನ ಹಾಗೇ ಇರುವ ಒಂದು ಡಜನ್ ತದ್ರೂಪಿಗಳನ್ನು ಸೃಷ್ಠಿಮಾಡಿ, ಸಾವನ್ನು ಗೆಲ್ಲುವೆನೆಂಬ ಅಹಂಕಾರದಿಂದ ಬೀಗುತ್ತಿದ್ದನು. ವಿಜ್ಞಾನಿಯ ಅಂತ್ಯಕಾಲ ಸಮೀಪಿಸಿದಾಗ, ಅವನ ಜೀವನವನ್ನು ಕೊಂಡೊಯ್ಯಲು ಸ್ವಯಂ ಯಮಧರ್ಮನೇ ಬಂದಾಗ, ಅಲ್ಲಿ 13 ಜನರಿದ್ದರು. ಅವರಲ್ಲಿ ನಿಜವಾದ ವಿಜ್ಞಾನಿ ಯಾರು ಎಂದು ತಿಳಿಯದೆ ಯಮನು ಗೊಂದಲದಲ್ಲಿ ಬಿದ್ದನು. ಮನುಷ್ಯರ ಸ್ವಭಾಅವನ್ನು ಚೆನ್ನಾಗಿ ತಿಳಿದಿದ್ದ ಯಮಧರ್ಮನು ನಸುನಗುತ್ತಾ 13 ವಿಜ್ಞಾನಿಗಳ ಕಡೆಗೆ ಬಂದನು. ಎಲ್ಲರ ಕಡೆಯೂ ನೋಡುತ್ತಾ “ಹುಂ! ಅದ್ಭುತ ತದ್ರೂಪಿ ತಂತ್ರಜ್ಞಾನ! ಅಭಿನಂದನೆಗಳು!! ಆದರೆ ಮನುಷ್ಯ ಎಂದಿಗೂ ಬ್ರಹ್ಮನಾಗಲಾರ. ಈ ತದ್ರೂಪಿ ಸೃಷ್ಠಿಯಲ್ಲಿ ಒಂದೇ ಒಂದು ಸಣ್ಣ ದೋಷವಿದೆ. ಜನಸಾಮಾನ್ಯರ ಕಣ್ಣಿಗೆ ಕಾಣದಂತಹ ದೋಷ. ನನಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದನು.“ಸಾಧ್ಯವೇ ಇಲ್ಲ. ನಾನು ನೂರಕ್ಕೆ ನೂರರಷ್ಟು ನಿಖರವಾಗಿರುವ ತದ್ರೂಪಿಗಳನ್ನು ರೂಪಿಸಿದ್ದೇನೆ” ಎಂದು ವಿಜ್ಞಾನಿಯು ಎದ್ದು ನುಡಿಯುತ್ತಿರುವಂತೆಯೇ ಯಮಧರ್ಮನು ಅವನ ಕೊರಳಿಗೆ ಉರುಳನ್ನು ಬೀಸಿ “ಇದುವೇ ನಾನು ಹೇಳಿದ ಆ ಕೊರತೆ!...” ಎಂದೆನ್ನುತ್ತಾ ವಿಜ್ಞಾನಿಯನ್ನು ಕರೆದುಕೊಂಡು ಹೊರಟೇಬಿಟ್ಟನುಏನಿದು ಈ ಅಹಂಕಾರ!? ನನಗೇಗೆ ಅಹಂಕಾರ ಬರುತ್ತದೆ?ವಿಶ್ವಾಸವು, ಯಾವಾಗ ಅಂಧ ವಿಶ್ವಾಸವಾಗಿ, ಅಹಂಕಾರಕ್ಕೆ ಎಡೆಕೊಡುತ್ತದೆ?ಪ್ರಕೃತಿ ಮಾತ್ರ ಪರಿಪೂರ್ಣ. ಮನುಷ್ಯನು ಸದಾ ಕಾಲಕ್ಕೂ ಅಪೂರ್ಣನಲ್ಲವೆ!?ಅಹಂಕಾರವು ಆತ್ಮವಿನಾಶಕ್ಕೆ ಕಾರಣವಾಗುವುದನ್ನು ನಾನೇಕೆ ತಿಳಿಯುವುದಿಲ್ಲ?ಮನುಷ್ಯನು ತನ್ನ ಮೂಲಕಭೂತ ಸ್ವಭಾವಗಳನ್ನು ಎಂದಿಗೆ ಗೆಲ್ಲುತ್ತಾನೆ?‘ಓ...ನನ್ನ ಚೇತನ!...’ ಬದುಕಿನ ಬಗ್ಗೆ ಹಲವು ಒಳನೋಟಗಳನ್ನು ನೀಡುವ ಕಥಾಸಂಗ್ರಹ. ಇಲ್ಲಿರುವ ಒಂದೊಂದೇ ಕಥೆಗಳನ್ನು ‘ಪೆಪ್ಪರ್ಮೆಂಟ್’ ಚಪ್ಪರಿಸಿದ ಹಾಗೆ ಸವಿಯಬಹುದು. ಇಲ್ಲವೇ ಸಾಮೂಹಿಕವಾಗಿ ಸಮಾನ ಮನಸ್ಕರು ಸೇರಿ ಕಥಾಸತ್ಸಂಗವನ್ನು ನಡೆಸಬಹುದು...
Add to Cartಜೋಗಿ ಎಂಬ ಹೆಸರಿನಿಂದ ಜನಪ್ರಿಯರಾಗಿರುವವರು ಲೇಖಕ ಗಿರೀಶ್ ರಾವ್ ಹತ್ವಾರ್. ಇವರ ಹುಟ್ಟೂರು ಮಂಗಳೂರಿನ ಸುರತ್ಕಲ್ ಸಮೀಪದಲ್ಲಿರುವ ಹೊಸಬೆಟ್ಟು. ಹುಟ್ಟಿದ್ದು ನವೆಂಬರ್ ೧೬. ೧೯೬೫. ಹತ್ವಾರ್ ಮನೆತನಕ್ಕೆ ಸೇರಿದ ಜೋಗಿ ಓದಿದ್ದು ಗುರುವಾಯನಕೆರೆ ಮತ್ತು ಉಪ್ಪಿನಂಗಡಿಗಳಲ್ಲಿ. ತಂದೆ ಶ್ರೀಧರರಾವ್ ಕೃಷಿಕರು. ತಾಯಿ ಶಾರದೆ. ಹಿರಿಯ ಸೋದರ ಹತ್ವಾರ ನಾರಾಯಣ ರಾವ್ ಯಕ್ಷಗಾನ ಪ್ರಸಂಗಗಳನ್ನು ಬರೆದು, ತಾಳಮದ್ದಲೆ ಅರ್ಥಧಾರಿಯಾಗಿ, ಲೇಖಕರಾಗಿ ಪ್ರಸಿದ್ಧರು. ೧೮ನೇ ವಯಸ್ಸಿಗೆ ಬರಹ ಆರಂಭಿಸಿದ ಜೋಗಿ ಓದಿದ್ದು ಬಿ.ಕಾಂ. ಕಾಲೇಜು ದಿನಗಳಲ್ಲಿ ಅವರ ಸಾಹಿತ್ಯ ಆಸಕ್ತಿಯನ್ನು ರೂಪಿಸಿದವರು ಬಳ್ಳ ವೆಂಕಟರಮಣ. ಬೆಂಗಳೂರಿಗೆ ೧೯೮೯ರಲ್ಲಿ ಕಾಲಿಟ್ಟ ಗಿರೀಶ ರಾವ್ ಹತ್ವಾರ್ ಅವರನ್ನು ಜೋಗಿಯಾಗಿ ರೂಪಿಸಿದವರು ವೈಎನ್ ಕೆ. ಸದ್ಯ ಬೆಂಗಳೂರಲ್ಲಿ ನೆಲೆನಿಂತಿರುವ ಜೋಗಿ, ಕನ್ನಡದ ಹೊಸಕಾಲದ ಪ್ರಮುಖ ಲೇಖಕರಲ್ಲೊಬ್ಬರಾಗಿದ್ದು ಹಲವಾರು ಕತೆ, ಕಾದಂಬರಿಗಳನ್ನು ರಚಿಸಿದ್ದಾರೆ. ಹಲವು ಪತ್ರಿಕೆಗಳಲ್ಲಿ ಅಂಕಣ ಬರಹಗಳಿಂದಲೂ ಪ್ರಸಿದ್ಧಿಯಾಗಿದ್ದಾರೆ. ಧಾರಾವಾಹಿ, ಸಿನೆಮಾಗಳ ಗೀತಸಾಹಿತ್ಯ, ಚಿತ್ರಕಥೆ ಸಂಭಾಷಣೆ ರಚನೆಯಲ್ಲೂ ತೊಡಗಿಕೊಂಡಿದ್ದಾರೆ. ವೃತ್ತಿಯಿಂದ ಪತ್ರಕರ್ತರಾಗಿದ್ದು ಪ್ರಸ್ತುತ ಪುರವಣಿ ಸಂಪಾದಕರಾಗಿದ್ದಾರೆ...
Add to Cartಸುಬ್ಬಯ್ಯ ನಾಯ್ಡು ಕುಟುಂಬದ ಸೊಸೆ, ಗಿರಿಜಾ ಲೋಕೇಶ್ ಅವರ ಜೀವನ ಕಥನ ಬರೆಯುತ್ತಾ ಬರೆಯುತ್ತಾ ನಾನು ಚಿಕ್ಕವನಿದ್ದಾಗ ನಮ್ಮೂರಿಗೆ ಬರುತ್ತಿದ್ದ ವೃತ್ತಿರಂಗಭೂಮಿ ನಾಟಕ ತಂಡಗಳ ಕಲಾವಿದರು ನೆನಪಾದರು. ಎಷ್ಟೊಂದು ವೈವಿಧ್ಯ ಅನುಭವಗಳು, ಎಷ್ಟೊಂದು ನಲಿವು-ನೋವುಗಳು! ಅವನ್ನೆಲ್ಲ ಸ್ಥಿತಪ್ರಜ್ಞರಂತೆ ಸ್ನೀಕರಿಸಿ, ಯಾವ ಕಷ್ಟವೂ ಕಷ್ಟವೇ ಅಲ್ಲ ಎಂಬಂತೆ ಅವನ್ನೆಲ್ಲ ಹಾದುಬಂದಿರುವ ಗಿರಿಜಾ ಲೋಕೇಶ್ ಜೀವನ ಚರಿತ್ರೆ..
Add to Cartತಿರುಪತಿಗೆ ಕೇವಲ 30ಕಿ.ಮೀ ದೂರದಲ್ಲಿರುವ ಅತ್ಯಂತ ಪುರಾತನವಾದ ದೇವಾಲಯದ ಲಿಂಗದ ಮೇಲೆ ಇರುವ ಕೆತ್ತನೆ ಒಬ್ಬ ಬೇಡನ ಪ್ರತಿರೂಪವೆ? ಹಾಗಿದ್ದಲ್ಲಿ ಆ ಲಿಂಗಕ್ಕೂ ಆ ಬೇಡನಿಗೂ ಯಾವ ಸಂಬಂಧ?ಮೆಹರ್ಗಂಜ್ನ ಬಲ್ಗಾಡಿಯ ಅರಮನೆಯನ್ನು ರಾಜ ತನ್ನ ಪ್ರೇಯಸಿಗೆ ಕಟ್ಟಿಸಿದ್ದು ಎಂದು ಹೇಳಲಾಗುತ್ತದೆ. ಆದರೆ ಆಕೆ ಏಕೆ ಅಲ್ಲಿ ನೆಲೆಸಲಿಲ್ಲ?ಪಶ್ಚಿಮ ಬಂಗಾಳದ ಮಾಲ್ಡದ ಬಳಿ ಆಳುತ್ತಿದ್ದ ರಾಜ ಗಣೇಶ್ಗೆ ಮುಸ್ಲಿಮ್ ರಾಜಕುವರ ಇರಲು ಹೇಗೆ ಸಾಧ್ಯ? ಆತ ಕಟ್ಟಿಸಿದ ಎನ್ನಲಾದ ಮುಸೋಲಿಯಮ್ನ ಮೂರು ಸಮಾಧಿಗಳಲ್ಲಿ ಒಂದು ಹಿಂದೂ ರಾಜನದ್ದೆ? ಆತ ಸಾಯುವ ಮುನ್ನವೆ ಏಕೆ ಅದನ್ನು ಕಟ್ಟಲಾಯಿತು? ಇತ್ತೀಚೆಗೆ ಎರಡನೆ ಮಹಾಯುದ್ಧದ ಪರಿಣಿತರ ಅಭಿಪ್ರಾಯವನ್ನು ಸಂಗ್ರಹಿಸಿ ಪ್ರಪಂಚದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ, ಆ ಇಡೀ ಮಹಾಯುದ್ಧದಲ್ಲಿಯೇ ಅತೀ ಭೀಕರ ಕಾಳಗ ನಡೆದದ್ದು ಭಾರತದ ಈಶಾನ್ಯದಲ್ಲಿ ಎಂದು ತೀರ್ಮಾನಿಸಲಾಯಿತು. ಹಾಗಾದರೆ ಆ ಕಾಳಗ ನಡೆದದ್ದಾದರೂ ಎಲ್ಲಿ? ಏಕೆ? ಯಾರ ನಡುವೆ? ಇದರ ಪರಿಣಾಮಗಳ ಅರಿವು ನಮಗಿದೆಯೆ?ಇಂತಹ ಕುತೂಹಲಕರ ಚಾರಿತ್ರಿಕ ವಿಷಯಗಳ ಸುತ್ತ ಡಾ. ಗಣೇಶಯ್ಯ ಹೆಣೆದ ಕತೆಗಳ ಸಂಗ್ರಹ ಗುಡಿಮಲ್ಲಮ್...
Add to Cartಇದೊಂದು ಸಮಕಾಲೀನ ಸಮಸ್ಯೆ ಕುರಿತು ಬರೆದ ಕಾದಂಬರಿ. ‘ಮಯೂರ’ ಮಾಸ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಬಂದು ಬಹಳ ಜನಪ್ರಿಯತೆ ಗಳಿಸಿತು...
Add to Cart‘ನೀವೇ ನನ್ನ ಸೃಷ್ಟಿಕರ್ತರು‘ ಅನುಮಾನವೇ ಇಲ್ಲ. ‘ನೀವಿಲ್ಲದೇ ನಾವಿಲ್ಲ‘ ಅದು ಪೂರ್ತಿ ನಿಜವಲ್ಲ ‘ನನ್ನ ಬದುಕಿಗೆ ನೀವೇ ಹೊಣೆ‘ ನನಗೆ ನಾನೇಇಲ್ಲ ನಿನಗೆ ನೀನೇ. ‘ನನಗೋಸ್ಕರ ತ್ಯಾಗ ಮಾಡಿ‘ ಕೋಡಲಾರದ್ದನ್ನು ಕೇಳಬೇಡಿ. ‘ನಾನು ನಿಮ್ಮನ್ನೇ ನಂಬಿದ್ದೆನಲ್ಲ‘ ತಂದೆತಾಯಿ ದೇವರಲ್ಲ ‘ಪೂಜಿಸಿ ಫಲವಿಲ್ಲವೇ‘ ಪ್ರೀತಿಸುವುದೇ ಸರಿಯಲ್ಲವೇ...
Add to Cartಇಡೀ ವಿಶ್ವ, ಬ್ರಹ್ಮಾಂಡವೆ ಆಗಲಿ, ಅದರಲ್ಲಿನ ಜೀವ ಪ್ರಪಂಚವೆ ಆಗಲಿ, ಹಾಗೂ ಆ ಜೀವ ಪ್ರಪಂಚದ ಪ್ರಜ್ಞಾವರ್ತನೆಗಳೆ ಆಗಲಿ, ಎಲ್ಲವೂ ಒಂದಾನೊಂದು ರೀತಿಯಲ್ಲಿ ಯಾವುದೋ ಸುಳಿಗೆ ಸಿಕ್ಕಿ ವಿಕಾಸಗೊಂಡ ಪ್ರಕಾರಗಳು. ಹಾಗೆಯೇ, ವಿಜ್ಞಾನ, ಕಲೆ, ಸಾಹಿತ್ಯ, ಧರ್ಮ, ಇವೆಲ್ಲವೂ ಮಾನವನ ಪ್ರಜ್ಞೆಯ ಕೂಸುಗಳೇ ಆದರೂ, ಅವು ಆ ಪ್ರಜ್ಞೆಯನ್ನೇ ತಮ್ಮ ಸಂಕೋಲೆಗಳಲ್ಲಿ ಕಟ್ಟಿಹಾಕಬಲ್ಲ ಶಕ್ತಿ ಸುಳಿಗಳು ಎಂಬ ಕಟುಸತ್ಯವನ್ನು ಲೇಖಕರು ಇಲ್ಲಿ ಪರಿಚಯಿಸುತ್ತಾರೆ. ಜೀವ ಪ್ರಪಂಚದ ಹಲವಾರು ಆಯಾಮಗಳನ್ನು ಅರಿಯಲು ವೈಜ್ಞಾನಿಕ ಅಧ್ಯಯನದಲ್ಲಿ ನಿರತರಾಗಿದ್ದ ಲೇಖಕರು, ಕ್ರಮೇಣ ವಿಜ್ಞಾನದ ಹಾದಿಯಲ್ಲಿಯೇ ಹಲವು ಧಾರ್ಮಿಕ ವಸ್ತು-ವಿಷಯಗಳನ್ನೂ ಅವಲೋಕಿಸಲು ಮುಂದಾದಾಗ ಕಂಡುಕೊಂಡ ದಿವ್ಯಸುಳಿಗಳ ಪರಿಚಯವನ್ನು, ಆ ಪಯಣದ ಹೆಜ್ಜೆಗಳನ್ನೂ ಈ ಹೊತ್ತಿಗೆ ತೆರೆದಿಡುತ್ತದೆ. ಅವರೇ ಹೇಳುವ ಹಾಗೆ ಈ ಹೊತ್ತಿಗೆಯಲ್ಲಿ- ಪುರಾವೆಗಳನ್ನಾಧರಿಸಿದ ವೈಜ್ಞಾನಿಕ ವಿಷಯಗಳಿಂದ- ಕೇವಲ ತರ್ಕಗಳನ್ನೇ ಆಧರಿಸುವ ಶೋಧಗಳವರೆಗೆ ವೈವಿಧ್ಯಮಯ ವಸ್ತುಗಳ ನಡುವಿನ ಪ್ರಯಾಣವಿದೆ. ವಿಜ್ಞಾನ, ಚರಿತ್ರೆ ಹಾಗೂ ಪೌರಾಣಿಕ ವಿಷಯಗಳ ಸುತ್ತ ಕಥೆಕಾದಂಬರಿ ಹೆಣೆಯುವ ಡಾ.ಕೆ.ಎನ್.ಗಣೇಶಯ್ಯ, ದಿವ್ಯಸುಳಿಯಲ್ಲಿ ಅವೆಲ್ಲ ವಿಷಯಗಳ ಅಂತರಾಳದ ಸಂಬಂಧವನ್ನು ಕೆದಕಿ ತೆಗೆಯಲು ಪ್ರಯತ್ನಿಸಿದ್ದಾರೆ...
Add to Cartಪ್ರಥಮಾರ್ಧ ಅಲಾಸ್ಕ ಯಾತ್ರೆಯೂ, ದ್ವಿತೀಯಾರ್ಧ ವ್ಯಕ್ತಿ ಚಿತ್ರಗಳೂ, ತೃತೀಯಾರ್ಧ ಉಪಯುಕ್ತ ಬಿಡಿಬರಹಗಳೂ ಇರುವ ಅಂಕಣ ಮಾಲೆ. ಪಶ್ಚಿಮದ ಚಾಪ್ಲಿನ್, ಡಾರ್ವಿನ್; ಪೂರ್ವದ ಲೋಹಿಯಾ, ಅಂಬೇಡ್ಕರ್, ಸಿಜಿಕೆ, ಬಿ.ಎಂ.ಶ್ರೀ ಎಲ್ಲರನ್ನೂ ಬೆಸೆಯುವ ಸರಮಾಲೆ ಈ ಅಂಕಣಮಾಲೆ...
Add to Cartಅನುವಾದಕರು: ಹೇಮಾದೇವಿ ಬಿ ಎನ್ನೀನು ಹುಟ್ಟಿದ ಸಂದರ್ಭದಲ್ಲಿ ಇಡೀ ಲೋಕ ಸಂತೋಷಪಟ್ಟಗ ನೀನು ಅಳುತ್ತಿದ್ದೆ. ನೀನು ಸಂತೋಷದಿಂದ ಸಾಯುವಾಗ ಇಡೀ ಲೋಕ ಅಳುವಂತಹ ಬದುಕನ್ನು ನೀನು ಬದುಕು.” ಈ ರನ್ನದಂತಹ ನುಡಿಗಟ್ಟು ನಿಮ್ಮ ಅಂತರಾಳದ ಭಾವತಂತಿಯನ್ನು ಮೀಟುತ್ತಿದೆಯೇ? ನೀವು ಅರ್ಹರೆಂದು ತಿಳಿದಿರುವ ಅರ್ಥಪೂರ್ಣ, ನೆಮ್ಮದಿ ಮತ್ತು ಸಂತೋಷದ ಜೀವನ ನಡೆಸುವ ಅವಕಾಶ ತಪ್ಪಿ ಹೋಗುವಷ್ಟರಮಟ್ಟಿಗೆ ತೀವ್ರಗತಿಯಲ್ಲಿ ಜೀವನ ಜಾರಿ ಹೋಗುತ್ತಿದೆಯೆಂದು ನಿಮಗೆ ಅನಿಸುತ್ತಿದೆಯೇ? ಹಾಗಿದ್ದಲ್ಲಿ, ಸಹಸ್ರಾರು ಜನರ ಜೀವನವನ್ನು ಪರಿವರ್ತನೆ ಮಾಡಿದ ದಿ ಮಾಂಕ್ ಹು ಸೋಲ್ಡ್ ಹಿಸ್ ಫೆರಾರಿ ಸರಣಿಯ ಪುಸ್ತಕಗಳ ಲೇಖಕರಾದ, ನಾಯಕತ್ವದ ಗುರು ರಾಬಿನ್ ಶರ್ಮ ಅವರ ಆ ವೈಶಿಷ್ಟ್ಯಪೂರ್ಣ ಪುಸ್ತಕ ನಿಮ್ಮನ್ನು ಉಜ್ವಲವಾದ ನವೀನ ರೀತಿಯ ಜೀವನದೆಡೆಗೆ ಕೊಂಡೊಯ್ಯುವ ದಾರಿದೀಪವಾಗುವುದು. ಓದಲು ಸುಲಭವಾದರೂ ವಿವೇಕ ಪೂರ್ಣವಾದ ಈ ಕೈಪಿಡಿಯಲ್ಲಿ ಒತ್ತಡ ಮತ್ತು ಚಿಂತೆಗಳನ್ನು ಹೊಡೆದೋಡಿಸುವ, ಅಷ್ಟಾಗಿ ಹೆಚ್ಚಿನ ಜನರಿಗೆ ತಿಳಿದಿರದ ವಿಧಾನ ಕ್ರಮದಿಂದ ಹಿಡಿದು, ಬಹುಕಾಲ ಉಳಿಯುವ ಕೊಡುಗೆಯನ್ನು ಸೃಷ್ಟಿಸುತ್ತ ನಿಮ್ಮ ಜೀವನ ಪಯಣವನ್ನು ಸಂತಸದಿಂದ ಸಾಗಿಸಬಹುದಾದ ಒಂದು ಸತ್ವಪೂರ್ಣಹಾದಿಯವರೆಗೆ, ಜೀವನದ ಅತ್ಯಂತ ಸಂಕೀರ್ಣ ಸಮಸ್ಯೆಗಳಿಗೆ ೧೦೧ ಸರಳ ಪರಿಹಾರಗಳನ್ನು ರಾಬಿನ್ ಶರ್ಮ ನೀಡಿದ್ದಾರೆ...
Add to Cartಕಳೆದ ಇಪ್ಪತ್ತು ವರ್ಷಗಳಲ್ಲಿ ಅರವತ್ತಕ್ಕೂ ಹೆಚ್ಚು ದೇಶಗಳಲ್ಲಿ ಸುತ್ತಾಡಿರುವ, ಅಲ್ಲಿಯ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಆಳವಾಗಿ ತಿಳಿದುಕೊಂಡಿರುವ, ಸ್ಪ್ಯಾನಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಾತಾಡಬಲ್ಲ ರಂಗಸ್ವಾಮಿ ಮೂಕನಹಳ್ಳಿ, ತಾನು ನೋಡಿದ, ಓಡಾಡಿದ ಒಟ್ಟು ಹತ್ತು ದೇಶಗಳನ್ನು ಇಲ್ಲಿ ಸ್ವಾರಸ್ಯಕರವಾಗಿ ಕಟ್ಟಿಕೊಟ್ಟಿದ್ದಾರೆ. ಸ್ಪೇನ್, ಸ್ವಿಟ್ಜರ್ ಲ್ಯಾಂಡ್, ಫ್ರಾನ್ಸ್, ಮಲೇಷ್ಯನಂಥ ಹೆಸರುವಾಸಿ ದೇಶಗಳ ಜೊತೆಗೇ ಲಿಚನ್ ಸ್ಟೈನ್, ಅಂದೋರ, ಪೋರ್ಚುಗಲ್ ನಂಥ ವಿಶಿಷ್ಟ ದೇಶಗಳ ಬಗ್ಗೆಯೂ ಇಲ್ಲಿ ಅಪರೂಪದ ಮಾಹಿತಿ ಕಣಜವೇ ಇದೆ. ಪ್ರತಿ ದೇಶದ ಕುರಿತೂ ವಿಡಿಯೋಗಳಿವೆ. ಆಯಾ ದೇಶದ ಪ್ರವಾಸ ಮಾಡಲು ಬೇಕಾದ ಅತ್ಯಗತ್ಯ ಮಾಹಿತಿಯನ್ನು ಪ್ರತ್ಯೇಕವಾಗಿ ಕೊಡಲಾಗಿದೆ. ಪ್ರತಿ ಪುಟದಲ್ಲೂ ಆ ದೇಶಗಳಿಗೆ ಸಂಬಂಧಿಸಿದ ವಿಶಿಷ್ಟ ಒನ್ ಲೈನರ್ಸ್ ಇವೆ. ಸೂಕ್ತ ಚಿತ್ರಗಳು ಅಲ್ಲಲ್ಲಿ ಬಂದಿವೆ. ಪ್ರವಾಸ ಹೊರಡುವವರು ಗಮನಿಸಲೇಬೇಕಾದ ಅಂಶಗಳ ಬಗ್ಗೆ ಸ್ವತಃ ಲೇಖಕರೇ ವಿಡಿಯೋ ಮಾಡಿದ್ದಾರೆ. ಒಟ್ಟಾರೆಯಾಗಿ ಇದು ಪ್ರವಾಸ ಕಥನವಷ್ಟೇ ಅಲ್ಲ, ಪ್ರವಾಸಿ ಗೈಡ್ ಕೂಡ ಹೌದು. ಓದಬಹುದಾದ, ನೋಡಬಹುದಾದ ಆಧುನಿಕ ಪುಸ್ತಕ ಇದು...
Add to Cartಹನ್ನೆರಡು ಮುದ್ರಣಗಳನ್ನು ಕಂಡ ಜನಪ್ರಿಯ ಕಾದಂಬರಿ. ರೊಮ್ಯಾಂಟಿಕ್ ಕ್ರೈಂ ಥ್ರಿಲ್ಲರ್. ಚಲನಚಿತ್ರವಾಗಿಯೂ ಗಮನ ಸೆಳೆದ ಕೃತಿ. ಪ್ರತಿ ಪಾತ್ರವೂ ತನ್ನ ಸ್ವಗತಗಳಲ್ಲಿ ವಿಸ್ತರಿಸುವ ಈ ಕಾದಂಬರಿಯಲ್ಲಿ ಅಂತ್ಯವು ಅನನ್ಯವಾದ ರೋಚಕಥೆಯನ್ನು ಹೊಂದಿದೆ. ಸದ್ಯದಲ್ಲಿಯೇ ಹಿಂದಿಯಲ್ಲಿ ಪ್ರಕಟಗೊಳ್ಳಲಿದೆ...
Add to Cartಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು...
Add to Cartಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು...
Add to Cartನಾಗತಿಹಳ್ಳಿ ಚಂದ್ರಶೇಖರ ಅವರ ಬಹುಮುಖ್ಯ ಕಾದಂಬರಿ. ಸಿ.ಎಂ. ಕೊಪ್ಪಲು ಎಂಬ ಸಣ್ಣ ಹಳ್ಳಿಯಿಂದ ಆರಂಭವಾಗಿ ಲಾಹೋರ್ವರೆಗೆ ವ್ಯಾಪಿಸುತ್ತಾ ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯಪೂರ್ವ ನೆಲೆಗಳನ್ನು ಸ್ಫರ್ಶಿಸುತ್ತಾ ಸಾಗುವ ಮನೋಜ್ಞ ಕಾದಂಬರಿ. ವ್ಯಕ್ತಿ ದುರಂತವು ದೇಶದ ದುರಂತವಾಗುವ ರೂಪಕ ಇಲ್ಲಿದೆ. ಈ ಕಾದಂಬರಿ ರಂಗರೂಪ ತಾಳಿದೆ. ಸದ್ಯದಲ್ಲಿಯೇ ಹಿಂದಿಯಲ್ಲಿ ಪ್ರಕಟಗೊಳ್ಳಲಿದೆ...
Add to Cartಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು...
Add to Cartಹೊಸಪೇಟೆ ಹಾಗೂ ಕಲಬುರ್ಗಿಯಲ್ಲಿ ಕೌಟುಂಬಿಕ ಕಟ್ಟುಪಾಡುಗಳ ನಡುವೆ, ದುಶ್ಚಟಗಳ ಬಲೆಗೆ ಬೀಳದೆ ವಿದ್ಯಾಭ್ಯಾಸ ಮುಗಿಸಿ ನೌಕರಿಗಾಗಿ ಬೆಂಗಳೂರಿಗೆ ಬಂದಾಗ, ಅಲ್ಲಿನ ಅಲಿ ಅಸ್ಕರ್ ರಸ್ತೆಯಲ್ಲಿ ನನ್ನ ಕಚೇರಿಗೆ ಸಮಾನಾಂತರ ರಸ್ತೆಯಾಗಿದ್ದ ಕನ್ನಿಂಗ್ಹ್ಯಾಮ್ ರಸ್ತೆಗೆ ಟೀ ಕುಡಿಯಲು ಪ್ರತಿದಿನ ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡು ಬಾರಿ ಅಲ್ಲಿಯ ಅರಸು ಹೋಟೆಲ್ಲಿಗೆ ಹೋಗುತ್ತಿದ್ದಾಗ ಅದೇ ಹೋಟೆಲ್ಲಿಗೆ ಬರುತ್ತಿದ್ದ ಯುವತಿಯರು ಟೀ/ ಕಾಫಿ ಜೊತೆಗೆ ಸಿಗರೇಟನ್ನು, ಯುವಕರೊಂದಿಗೆ ಸಾರ್ವಜನಿಕವಾಗಿ ಯಾವುದೇ ಮುಚ್ಚುಮರೆ ಸಂಕೋಚವಿಲ್ಲದೆ ಸೇದುವುದನ್ನು, ದಿನವೂ ನೋಡಿ ನೋಡಿ ತಲೆಯಲ್ಲಿ ಹುಟ್ಟಿಕೊಂಡ ಆಲೋಚನೆಗಳ ಸರಮಾಲೆಯೇ ಈ ಸಾಧ್ಯ ಅಸಾಧ್ಯ ಗಳ ನಡುವೆ ಕಾದಂಬರಿ...
Add to Cart