ಕುಮಾರವ್ಯಾಸಭಾರತ - ತಾರ್ತ್ಪಯಸಹಿತ Kumaravyasabharatha(Sethurama Rao A R)
- ₹2,500
ಪ್ರಕಾಶಕರು | : | ಕಾಮಧೇನು ಪುಸ್ತಕ ಭವನ |
Publisher | |
Kamadhenu Pustaka Bhavana |
Reviews
There are no reviews for this product.
ಪ್ರಕಾಶಕರು | : | ಕಾಮಧೇನು ಪುಸ್ತಕ ಭವನ |
Publisher | |
Kamadhenu Pustaka Bhavana |
There are no reviews for this product.
Related Products
ಮಹಾಬ್ರಾಹ್ಮಣದ ಕಥೆ ಪ್ರಸಿದ್ಧರಾದ ವಸಿಷ್ಠ ವಿಶ್ವಾಮಿತ್ರರದು; ಬಹು ಪುರಾತನವಾದುದು. ಋಗ್ವೇದ, ಯಜುರ್ವೇದ, ಐತರೇಯ, ಕೌಷೀತಕೀ, ಗೋಪಥ, ಶಾಂಖಾಯನ, ಷಡ್ವಿಂಶ ಬ್ರಾಹ್ಮಣಗಳು, ರಾಮಾಯಣ, ಮಹಾಭಾರತ, ಹರಿವಂಶ, ವಿಷ್ಣುಪುರಾಣ, ವಾಯುಪುರಾಣ, ಯೋಗವಾಸಿಷ್ಠ ಇವುಗಳಲ್ಲಿ ಬಂದಿದೆ. ಆದರೂ ರಾಮಾಯಣದ ಕಥೆಯನ್ನು ಮುಖ್ಯವಾಗಿಟ್ಟುಕೊಂಡು, ಮಿಕ್ಕ ಕಡೆಗಳಲ್ಲಿ ಸಿಕ್ಕುವ ಅಂಶಗಳನ್ನು ಅದರಲ್ಲಿ ಸಂದರ್ಭೋಚಿತವಾಗಿ ಸೇರಿಸಿಕೊಂಡು ಹೆಣೆದಿರುವ ಕಥೆ ಈ “ಮಹಾಬ್ರಾಹ್ಮಣ“...
Add to Cart“ಮಹಾಕ್ಷತ್ರಿಯ” ಒಂದು ಪೌರಾಣಿಕ ಕಾದಂಬರಿ. ದೇವುದು ಅವರ ಸುವರ್ಣ ಲೇಖನಿಯಿಂದ ರೂಪುತಾಳಿ ನಿಂತ ಅತಿ ಸುಂದರವಾದ ಕಾದಂಬರಿ. ಕನ್ನಡಕ್ಕೆ ಹೊಸತಾದ, ಅಷ್ಟೇ ಏಕೆ, ಭಾರತೀಯ ಸಾಹಿತ್ಯ ಭಂಡಾರಕ್ಕೆ ರತ್ನಪ್ರಾಯವಾದ ಕೃತಿ. ಮಹಾಕ್ಷತ್ರಿಯದಲ್ಲಿ ನಹುಷ ತನ್ನ ದೌರ್ಬಲ್ಯಗಳಿಂದ ಶಾಪಗ್ರಸ್ತನಾಗುತ್ತಾನೆ. ಆದರೆ ದೇವುಡು ಅವರ ನಹುಷ ಎಲ್ಲ ದೌರ್ಬಲ್ಯಗಳನ್ನೂ ಕಳೆದುಕೊಂಡ ಮಹೋನ್ನತ ವ್ಯಕ್ತಿ. ಇವನಲ್ಲಿಗೆ ಬಂದು ಇಂದ್ರಪದವಿಯನ್ನು ಅಲಂಕರಿಸಬೇಕೆಂದು ಆಹ್ವಾನಿಸುತ್ತಾರೆ. ಇಂದ್ರನಾಗಿ ಇವನು ನಡೆದುಕೊಂಡ ರೀತಿಯನ್ನು ಕಂಡ ದೇವತೆಗಳು ಇವನು ಅತೀಂದ್ರನೆಂದೂ ಶ್ಲಾಘಿಸುತ್ತಾರೆ. ಮಹಾಕ್ಷತ್ರಿಯದಲ್ಲಿ ದೇವುಡು ಒಬ್ಬ ಆದರ್ಶಮಾನವನನ್ನು ರೂಪಿಸಿದ್ದಾರೆ. ಕಲ್ಪನೆಯ ಮೂಸೆಯಲ್ಲಿ ಪುಟವಿಟ್ಟು ಪ್ರತಿಭಾಪೂರ್ಣ ಲೇಖನಿಯಿಂದ ಹೊರಬಂದಿರುವ ಈ ಪೌರಾಣಿಕ ಕಾದಂಬರಿ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ 1962ರಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ...
Sold outkannadalokakarnataka@gmail.com
ದೂರವಾಣಿ/ವಾಟ್ಸಪ್ಪ್ : +91-8660404034